slider

Saturday, July 12, 2014

No i

...

Friday, May 3, 2013

ಕಾಂಗ್ರೆಸ್ಸಿನಿಂದ ಜೆಡಿಎಸ್ ಸೇರ್ಪಡೆ

 ಇಲ್ಲಿನ ೧೨ಮತ್ತು ೧೩ ನೇ ವಾರ್ಡಿನಲ್ಲಿ ಶುಕ್ರವಾರದಂದು ನಡೆದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲರ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿ ಹನುಮಂತಪ್ಪ ಮ್ಯಾಗಳಮನಿ, ಹಾಗೂ ಮುಸ್ಲೀಂ ಸಮಾಜದ ಹಿರಿಯ ಮುಖಂಡ ಡಾ.ಮಾಜೀದ್ ಖಾನ್ ಸೇರಿದಂತೆ ಅನೇಕರು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೋರವರ ಸಮಾಜಕ್ಕೆ ಸಾಮಾಜಿಕ ಭದ್ರತೆ: ಗೆಜ್ಜಿ ಭರವಸೆ ಕೊಪ್ಪಳ, ಮೇ.೦೩: ಕ್ಷೇತ್ರದಲ್ಲಿ ತಾವೇಲ್ಲಾ ಆಶೀರ್ವದಿಸಿ ಜೆಡಿಎಸ್...

Thursday, May 2, 2013

ಬಿಎಸ್‌ಆರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

ಕುಮಾರಸ್ವಾಮಿಯವರ ತತ್ವ ಸಿದ್ಧಾಂತ ಮೆಚ್ಚಿ ಜೆಡಿಎಸ್‌ಗೆ ಸೇರ್ಪಡೆಯಾದೆ: ಶೀಲ್ಪಾ ಸುಗಮದವರ ಕೊಪ್ಪಳ, ಮೇ.೦೨: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಜನಪರ ಕಾರ್ಯ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಮೆಚ್ಚಿ ಇಂದು ನಮ್ಮ ಬೆಂಬಲಿಗರೊಂದಿಗೆ ಬಿಎಸ್‌ಆರ್ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿರುವದಾಗಿ ಶೀಲ್ಪಾ ಬಾಲಚಂದ್ರ ಸುಗಮದವರ ಹೇಳಿದರು. ಅವರು ಗುರುವಾರ ನಗರದ ಒಂದನೇ ವಾಡಿನಲ್ಲಿ ಜೆಡಿಎಸ್ ಅಭ್ಯರ್ಥಿ...

Wednesday, May 1, 2013

ಬಡವರ ಬೆವರು, ಕಾರ್ಮಿಕರ ರಕ್ತದಿಂದ ಹುಟ್ಟಿದ್ದು ಜೆಡಿಎಸ್ ಪಕ್ಷ: ರಮೇಶ ನಾಮಕಲ್

ಕೊಪ್ಪಳ, ಮೇ.೦೧: ಬಡವರ ಬೆವರು, ಕಾರ್ಮಿಕರ ರಕ್ತದಿಂದ ಹುಟ್ಟಿದ್ದೇ ನಮ್ಮ ಜೆಡಿಎಸ್ ಪಕ್ಷ ಹಾಗಾಗೀ ನಮ್ಮ ಪಕ್ಷದ ನಾಯಕರಿಗೆ ಬಡವರ, ಶ್ರಮಿಕರ, ಕಾರ್ಮಿಕರ ನಾಡಿಮಿಡಿತ ಗೊತ್ತಿದ್ದು ಜನಪರ ಯೋಜನೆಗಳನ್ನು ಅವರು ಜಾರಿಗೊಳಿಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ...

ಜೆಡಿಎಸ್‌ಗೆ ಜನಮತ ದೊರೆತಿದ್ದು ಗೌಡ್ರ ಗೆಲುವು ನಿಶ್ಚಿತ: ರಮೇಶ ನಾಮಕಲ್

ಕೊಪ್ಪಳ, ಮೇ.೦೧: ನಮ್ಮ ಜೆಡಿಎಸ್ ಅಭ್ಯರ್ಥಿ ಕವಲೂರ ಗೌಡ್ರಗೆ ಕ್ಷೇತ್ರದ ತುಂಬೆಲ್ಲಾ ಜನಮತ ದೊರೆತಿದ್ದು ಗೌಡ್ರ ಗೆಲುವು ಖಚಿತವೆಂದು ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರಮೇಶ ನಾಮಕಲ್ ಭವಿಷ್ಯ ನುಡಿದರು.  ಅವರು ಬುಧವಾರ ತಾಲೂಕಿನ ಕಾಸನಕಂಡಿ ಗ್ರಾಮದಲ್ಲಿ ನೆರೆದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಪ್ರದೀಪಗೌಡ್ರ ಸರಳ ಸಜ್ಜನಿಕೆಗೆ ಕ್ಷೇತ್ರದಲ್ಲಿ ಉತ್ತಮ ಅನುಕಂಪ ಹಾಗೂ ಅವರ ಕಿಲ್ಲೆದರ್ ಮನೆತನ ಕುರಿತು ಜನತೆಗೆ ಗೊತ್ತಿದೆ ಇದರಿಂದ ಕ್ಷೇತ್ರದಲ್ಲಿ ನಿರೀಕ್ಷೆಗೂ ಮಿರಿ...

Tuesday, April 30, 2013

ಜೆಡಿಎಸ್‌ನ ಬೃಹತ್ ರೋಡ್ ಶೋ

ತಾಲೂಕಿನ ಮುನಿರಾಬಾದ್ ಗ್ರಾಮದ ಜಾಮೀಯಾ ಮಸೀದಿ ಮುಖ್ಯರಸ್ತೆಯಲ್ಲಿ ಮಂಗಳವಾರ ಜೆಡಿಎಸ್‌ನ ಬೃಹತ್ ರೋಡ್ ಶೋ ಮೂಲಕ ಬಹಿರಂಗ ಪ್ರಚಾರ ನಡೆಸಲಾಯಿತು. ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್, ಪಕ್ಷ ಮುಖಂಡರಾದ ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿ.ಹೆಚ್. ರಮೇಶ, ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಎಸ್. ಸಿ. ಘಟಕದ ಜಿಲ್ಲಾಧ್ಯಕ್ಷ...

ಲೂಟಿ, ಭ್ರಷ್ಟಾಚಾರವೇ ಕಾಂಗ್ರೆಸ್ ಮತ್ತು ಬಿಜೆಪಿ ಕೊಡುಗೆ :ಮೋತಿಲಾಲ್

ಕೊಪ್ಪಳ, ಏ.೩೦: ಕೇಂದ್ರದಲ್ಲಿ ಕಾಂಗ್ರೆಸ್ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬಾರಿ ಭ್ರಷ್ಟಾಚಾರ ಲೂಟಿ ನಡೆಸಿರುವುದೇ ಜನತೆಗೆ ನೀಡಿದ ಕೊಡುಗೆಯಾಗಿದೆ ಎಂದು ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್ ಕಿಡಿಕಾರಿದರು. ಅವರು ಮಂಗಳವಾರ ತಾಲೂಕಿನ ಹೀರೆ ಕಾಸನಕಂಡಿ ಗ್ರಾಮದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಇಗಾಗಲೇ ಹಲವು ಸಚಿವರು, ಶಾಸಕರು ಜೈಲಿಗೆ ಹೋಗಿಬಂದಿದ್ದಾರೆ ಅದೇ ರೀತಿ ಇನ್ನು ಕೋಟ್ ಕಟಕಟೆಯ ಲ್ಲಿ ನಿಂತವರು ಇದ್ದಾರೆ. ಜನತೆ ಇನ್ನಾದರು ಎಚ್ಛೆತ್ತು ಯೋಗ್ಯ ಅಭ್ಯರ್ಥಿ ಅದು ನಮ್ಮ ಜೆಡಿಎಸ್...