Tuesday, April 30, 2013

ಜೆಡಿಎಸ್‌ನ ಬೃಹತ್ ರೋಡ್ ಶೋ

ತಾಲೂಕಿನ ಮುನಿರಾಬಾದ್ ಗ್ರಾಮದ ಜಾಮೀಯಾ ಮಸೀದಿ ಮುಖ್ಯರಸ್ತೆಯಲ್ಲಿ ಮಂಗಳವಾರ ಜೆಡಿಎಸ್‌ನ ಬೃಹತ್ ರೋಡ್ ಶೋ ಮೂಲಕ ಬಹಿರಂಗ ಪ್ರಚಾರ ನಡೆಸಲಾಯಿತು. ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್, ಪಕ್ಷ ಮುಖಂಡರಾದ ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿ.ಹೆಚ್. ರಮೇಶ, ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಎಸ್. ಸಿ. ಘಟಕದ ಜಿಲ್ಲಾಧ್ಯಕ್ಷ...

ಲೂಟಿ, ಭ್ರಷ್ಟಾಚಾರವೇ ಕಾಂಗ್ರೆಸ್ ಮತ್ತು ಬಿಜೆಪಿ ಕೊಡುಗೆ :ಮೋತಿಲಾಲ್

ಕೊಪ್ಪಳ, ಏ.೩೦: ಕೇಂದ್ರದಲ್ಲಿ ಕಾಂಗ್ರೆಸ್ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬಾರಿ ಭ್ರಷ್ಟಾಚಾರ ಲೂಟಿ ನಡೆಸಿರುವುದೇ ಜನತೆಗೆ ನೀಡಿದ ಕೊಡುಗೆಯಾಗಿದೆ ಎಂದು ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್ ಕಿಡಿಕಾರಿದರು. ಅವರು ಮಂಗಳವಾರ ತಾಲೂಕಿನ ಹೀರೆ ಕಾಸನಕಂಡಿ ಗ್ರಾಮದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಇಗಾಗಲೇ ಹಲವು ಸಚಿವರು, ಶಾಸಕರು ಜೈಲಿಗೆ ಹೋಗಿಬಂದಿದ್ದಾರೆ ಅದೇ ರೀತಿ ಇನ್ನು ಕೋಟ್ ಕಟಕಟೆಯ ಲ್ಲಿ ನಿಂತವರು ಇದ್ದಾರೆ. ಜನತೆ ಇನ್ನಾದರು ಎಚ್ಛೆತ್ತು ಯೋಗ್ಯ ಅಭ್ಯರ್ಥಿ ಅದು ನಮ್ಮ ಜೆಡಿಎಸ್...

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ:ವಿಜಯಕುಮಾರ

ಕೊಪ್ಪಳ, ಏ.೩೦: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೇ ಈ ಬಾರಿ ರಾಜ್ಯದ ಮುಖ್ಯಮಂತ್ರಿಯಾಲಿದ್ದಾರೆ ಎಂದು ಕರವೇ ತಾಲೂಕಾಧ್ಯಕ್ಷ ವಿಜಯಕುಮಾರ ಭವಿಷ್ಯ ನುಡಿದರು. ಅವರು ಮಂಗಳವಾರ ತಾಲೂಕಿನ ಹೀರೆ ಕಾಸನಕಂಡಿ ಗ್ರಾಮದ ಹರಿಜನ ಕೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ...

Sunday, April 28, 2013

ಮಾದರಿ ಮತಪೆಟ್ಟಿಗೆಯಿಂದ ಮತದಾನದ ಪ್ರಾತ್ಯಕ್ಷಿಕೆ

ಕೊಪ್ಪಳ, ಏ.೨೮: ತಾಲೂಕಿನ ಓಜನಹಳ್ಳಿ ಗ್ರಾಮ ಸೇರಿದಂತೆ ಕೋಳೂರು, ನೇರೆಗಲ್,ಚಿಲವಾಡಗಿ ಹಟ್ಟಿ, ಮಾದಿನೂರು, ಯತ್ನಟ್ಟಿಯ ಗ್ರಾಮೀಣ ಜನತೆಗೆ ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮಾದರಿ ಮತಪೆಟ್ಟಿಗೆ ಮೂಲಕ ಮತದಾನದ ಪ್ರಾತ್ಯಕ್ಷಿಕೆ ಮೂಲಕ ಜನತೆಗೆ ಮತದಾನ ಕುರಿತು ತಿಳಿಯಪಡಿಸಿದರು. ಗ್ರಾಮೀಣದ ಜನತೆಗೆ ಹೇಳಿದ್ದಲ್ಲದೇ ಪ್ರಾತ್ಯಕ್ಷಿಕೆಯಿಂದಲೂ ತಿಳಿಯಪಡಿಸಿದಾಗ ಮಾತ್ರ ತಿಳಿಯುತ್ತದೆ ಎಂದರು. ಮೇಲಿನಿಂದ ಕ್ರಮ ಸಂಖ್ಯೆ ೨ ಪ್ರದೀಪ ವಿರುಪಾಕ್ಷಗೌಡ...

ಕಾಂಗ್ರೆಸ್- ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು: ಎಂ.ವಿ. ಪಾಟೀಲ್

ಕೊಪ್ಪಳ, ಏ.೨೭: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಒಂದೇ ನಾಣ್ಯದ ಏರಡು ಮುಖಗಳು ಅವರ ಅಭಿವೃದ್ಧಿ ಕಾರ್ಯಗಳನ್ನು ಕಳೆದ ೩೦ ವರ್ಷಗಳಿಂದ ಕ್ಷೇತ್ರದ ಜನತೆ ಕಂಡಿದ್ದೀರಿ ಅವರದು ಹೊಂದಾಣಿಕೆಯ ರಾಜಕೀಯ, ಅಧಿಕಾರದ ವ್ಯಾಮೋಹದವರು. ಗೌಡ್ರ ಅಧಿಕಾರ ರಾಜಕೀಯಕ್ಕಾಗಿ ಚುನಾವಣೆಗೀಳಿದಿಲ್ಲ, ಜನರ ಸೇವೆಗಾಗಿ ಅವಕಾಶ ಬೇಡಿ ಬಂದಿದ್ದಾರೆ ಎಂದು ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ವಿ. ಪಾಟೀಲ್ ಹೇಳಿದರು. ಅವರು ಶನಿವಾರ ತಾಲೂಕಿನ ಹೀರೆಸಿಂದೋಗಿ ಗ್ರ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ,...

Friday, April 26, 2013

ಬಣ್ಣದ ಮಾತಿಗೆ, ಸುಳ್ಳು ಭರವಸೆಗಳಿಗೆ ಮಾರು ಹೋಗಬೇಡಿ: ಲಕ್ಷಾಣಿ

ಕೊಪ್ಪಳ, ಏ.೨೬: ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಸುಳ್ಳು ಭರವಸೆ, ಬಣ್ಣದ ಮಾತುಗಳಿಂದ ಜನತೆಯನ್ನು ಮರುಳು ಮಾಡಿದ್ದಾರೆ. ಇನ್ನಾದರೂ ಜನತೆ ಬದಲಾವಣೆಗೆ ಮುಂದಾಗಿ, ಅವರಿಬ್ಬರಿಗೆ ಕ್ಷೇತ್ರವನ್ನು ಅಗ್ರಿಮೆಂಟ್ ಮಾಡಿಕೋಡದಿರಿ ಕ್ಷೇತ್ರದ ಬದಲಾವಣೆ ಮುಂದಾಗಿ ಎಂದು ಜೆಡಿಎಸ್ ತಾಲೂಕು ಕಾರ್ಯದರ್ಶಿ ಶೇಖಪ್ಪ ಲಕ್ಷಾಣಿ ಜನತೆಗೆ ಕರೆ ನೀಡಿದರು.  ಅವರು ಗುರುವಾರ ತಾಲೂಕಿನ ಬಿಕನಳ್ಳ್ಳಿ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಭ್ರಷ್ಟಾಚಾರದಲ್ಲಿ ಬಿಜೆಪಿ, ಅಧಿಕಾರ...

Monday, April 22, 2013

ವೈಯುಕ್ತಿಕ ಮಾಹಿತಿ

ಪ್ರದೀಪ್ ತಂದೆ  : ವಿರುಪಾಕ್ಷಗೌಡ  ಮಾಲೀಪಾಟೀಲ್ ತಾಯಿ : ಅನ್ನಪೂರ್ಣಾದೇವಿ ಜನ್ಮದಿನಾಂಕ : 4-7-1967 ವಿದ್ಯಾರ್ಹತೆ : ಡಿಪ್ಲೋಮಾ ಇನ್ ಅಟೋಮೊಬೈಲ್ಸ್ ಪತ್ನಿ : ಮಲ್ಲಮ್ಮ ಮಕ್ಕಳು : ಸುಚಿತ್ , ವಿಶಾಲ್ ವೃತ್ತಿ :  ವ್ಯವಸಾಯ ಕೊಪ್ಪಳ ಉಪಚುನಾವಣೆಯಲ್ಲಿ...

Sunday, April 21, 2013

ಸಜ್ಜನಿಕೆಯ ಕವಲೂರುಗೌಡ್ರರ ಗೆಲುವಿಗೆ ಯುವಜನತೆ ಸನ್ನದ್ಧವಾಗಿದೆ: ರಾಜೇಶ ಯಾವಗಲ್

ಕೊಪ್ಪಳ, ಏ.೨೧: ಸಜ್ಜನಿಕೆ, ಸರಳ ವ್ಯಕ್ತಿತ್ವದ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರ ಗೆಲುವಿಗೆ ಕ್ಷೇತ್ರದ ಯುವಜನತೆ ಸನ್ನದ್ಧವಾಗಿದೆ ಎಂದು ಯುವ ಮುಖಂಡ ರಾಜೇಶ ಯಾವಗಲ್ ಹೇಳಿದರು. ಅವರು ಶನಿವಾರ ನಗರದ ಕೇಂದ್ರ ಬಸ್ ನಿಲ್ದಾಣದ ಹತ್ತಿರದ ಸ್ಪಂದನ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯಲ್ಲಿ ನಡೆದ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ,  ಕ್ಷೇತ್ರದಲ್ಲಿ ಜೆಡಿಎಸ್‌ಗೆ ಹೆಚ್ಚಿನ ಓಲವಿದೆ. ಅದರಲ್ಲೂ ಕವಲೂರು...

ಜೆಡಿಎಸ್ ಸೇರ್ಪಡೆ

ಕೊಪ್ಪಳ, ಏ.೨೧: ಸಮೀಪದ ಭಾಗ್ಯನಗರ ಗ್ರಾಮದ ಮಡಿವಾಳ ಸಂಘದ ಅಧ್ಯಕ್ಷ ಹನುಮಂತಪ್ಪ ಮಡಿವಾಳ ಸದಸ್ಯರಾದ ಶಿವಣ್ಣ, ಗವಿಸಿದ್ದಪ್ಪ, ಪಂಪಣ್ಣ ಸೇರಿದಂತೆ ಇತರರು ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರ ಸಮ್ಮುಖದಲ್ಲಿ ಅಧಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು....

Tuesday, April 16, 2013

ಭಾಗ್ಯನಗರ: ಜೆಡಿಎಸ್ ಸೇರ್ಪಡೆ

ಕೊಪ್ಪಳ, ಏ.೧೬: ಸಮೀಪದ ಭಾಗ್ಯನಗರ ಗ್ರಾಮದ ೧ ನೇ ವಾರ್ಡಿನ ಕಲಾವತಿ ಪವಾರ, ಲಕ್ಷ್ಮವ್ವ  ಮುದೇನಗುಡಿ ಹಾಗೂ ಸರೋಜಮ್ಮ ಹನುಮಂತಪ್ಪ ತಟ್ಟಿ ಯವರ ನೇತೃತ್ವದ ಸ್ತ್ರೀ ಶಕ್ತಿ ಗುಂಪುಗಳ ನೂರಾರು ಮಹಿಳೆಯರು ಮಂಗಳವಾರ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.  ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ,ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ,...

ಪ್ರದೀಪಗೌಡ ಮಾಲೀಪಾಟೀಲ್ ರಿಂದ ನಾಮಪತ್ರ ಸಲ್ಲಿಕೆ

ಪ್ರದೀಪ ವಿರೂಪಾಕ್ಷಗೌಡ ಪಾಟೀಲ್ ಅವರು ಜೆಡಿಎಸ್ ಪಕ್ಷದಿಂದ ಎರಡು ನಾಮಪತ್ರ  ಸಲ್ಲಿಸಿದರು. ತಮ್ಮ ಅಪಾರ ಬೆಂಬಲಿಗರು,ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ...

Saturday, April 13, 2013

ಅಭಿವೃದ್ಧಿ ನೆಪದಲ್ಲಿ ಜನತೆಗೆ ವಂಚನೆ: ಪ್ರದೀಪಗೌಡ

ಕೊಪ್ಪಳ,ಏ,೧೩: ಕಳೆದ ೩೦ ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಮಂತ್ರದಲ್ಲಿಯೇ ಎಲ್ಲಾ ಪಕ್ಷದ ಮುಖಂಡರು ಬರಿ ಕ್ಷೇತ್ರದ ಜನತೆಗೆ ವಂಚಿಸುತ್ತಾ ಬಂದಿದ್ದಾರೆ. ಇನ್ನಾದರೂ ಜನತೆ ಬದಲಾವಣೆಗೆ ಮುಂದಾಗಬೇಕಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮನವಿ ಮಾಡಿದರು.  ಅವರು ಶುಕ್ರವಾರ ತಾಲೂಕಿನ ಬೇಳೂರು ಗ್ರಾಮದಲ್ಲಿ ವಿವಿಧ ಪಕ್ಷಗಳ ನೂರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ನಂತರ ಮಾತನಾಡಿ, ಪಕ್ಷಕ್ಕೆ ದಿನದಿಂದ...

ಕಾಂಗ್ರೆಸ್,ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆ

ಕೊಪ್ಪಳ, ಏ.೧೩: ತಾಲೂಕಿನ ಬೇಳೂರು ಗ್ರಾಮದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ  ಮುಖಂಡರಗಳ ವರ್ತನೆಗಳಿಂದ ಬೇಸರಗೊಂಡು ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.  ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಸಮ್ಮುಖದಲ್ಲಿ ಮುಖಂಡರಾದ ರಮೇಶ ಎಂ. ಗುಡ್ಲಾನೂರು, ಪಕೀರಗೌಡ್ರ, ಮಂದಿನಗೌಡ್ರ, ಡಾ....

Thursday, April 11, 2013

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆ

ಕೊಪ್ಪಳ, ಏ.೧೧:  ನಗರದ ಕವಲೂರು ಓಣಿಯ ಬಿಜೆಪಿ ಪಕ್ಷದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ಕವಲೂರು ಓಣಿಯ ರಮೇಶ ಹದ್ಲಿ, ಶಂಕರಗೌಡ ಮಾ.ಪಾ. ಕುಣಕೇರಿ, ಪ್ರಭು ಕವಲೂರು, ಬಿಟಿ ಪಾಟೀಲ್ ನಗರದ ರಾಜು ಹೊಸಮನಿ ನೇತೃತ್ವದ ಮಂಜುನಾಥ ಶ್ಯಾಪುರ, ಶಿವಣ್ಣ ಬೂದಿಹಾಳ, ಈರಯ್ಯ ಹಿರೇಮಠ, ರಮೇಶ ಅತ್ತಲ್ಲಿ, ದಾವೂದ್ ಬೇಳೂರು, ರಮೇಶ, ಪರಮೇಶ, ಆನಂದ ಸೇರಿದಂತೆ...

ಒಂದಾದ ಮಾವ ಅಳಿಯ

...

ಪ್ರಕಟಿತ ಸುದ್ದಿಗಳು

...

Tuesday, April 9, 2013

ಪ್ರದೀಪಗೌಡ ಮಾಲೀಪಾಟೀಲರ ವೆಬ್‌ಸೈಟ್ ಉದ್ಘಾಟನೆ

ಕೊಪ್ಪಳ : ಕೊಪ್ಪಳ ಜನತಾದಳದ(ಎಸ್) ಅಭ್ಯರ್ಥಿ ಪ್ರದೀಪಗೌಡ ಮಾಲೀಪಾಟೀಲರ ಕುರಿತ ಪೂರ್ಣ ಮಾಹಿತಿ ನೀಡುವ ವೆಬ್‌ಸೈಟ್(ಬ್ಲಾಗ್)ನ್ನು ಉದ್ಘಾಟಿಸಲಾಯಿತು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನೂತನ ಪ್ರಚಾರ ಕಾರ್ಯಾಲಯದಲ್ಲಿ ಹಿರಿಯ ನಾಯಕರಾದ ಸುರೇಶ ಭೂಮರಡ್ಡಿ ಹಾಗೂ ಅಭ್ಯರ್ಥಿ ಪ್ರದೀಪಗೌಡ ಮಾಲೀಪಾಟೀಲ್ ವೆಬ್ ತಾಣಕ್ಕೆ ಚಾಲನೆ ನೀಡಿದರು. ಇದರಲ್ಲಿ ಕವಲೂರಗೌಡ್ರ ಕಿಲ್ಲೆ,ಮನೆತನ ಹಾಗೂ ಅವರ ತಂದೆಯವರ ವಿವರಗಳು,ಫೋಟೋಗಳು ಲಭ್ಯವಿವೆ. ನಿರಂತರ ಜನಸೇವೆಯಲ್ಲಿ ತೊಡಗಿರುವ ಪ್ರದೀಪಗೌಡರ ಬಗ್ಗೆ,...

ಕ್ಷೇತ್ರದ ಬದಲಾವಣೆಗೆ ಪ್ರದೀಪಗೌಡರಿಗೆ ಬೆಂಬಲಿಸಿ: ಭೂಮರೆಡ್ಡಿ

ಕೊಪ್ಪಳ,ಏ,೦೯: ಕ್ಷೇತ್ರದ ಸಂಪೂರ್ಣ ಬದಲಾವಣೆಗೆ ಅಭಿವೃದ್ಧಿ ಹರಿಕಾರ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್ ರವರಿಗೆ ಬೆಂಬಲಿಸುವಂತೆ ಜೆಡಿಎಸ್  ಪಕ್ಷ ಹಿರಿಯ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶ ಭೂಮರೆಡ್ಡಿ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಮಂಗಳವಾರ ನಗರದ ಹೊಸಪೇಟೆ ರಸ್ತೆಯ ಕಾರ್ಗೀಲ್ ಪೆಟ್ರೋಲ್ ಬಂಕ್ ಪಕ್ಕದ ಕವಲೂರು ಲೇಔಟ್‌ನಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನೂತನ ಪ್ರಚಾರ ಕಾರ್ಯಾಲಯದ ರಿಬ್ಬನ್ ಕಟ್ ಮಾಡುವುದರ ಮೂಲಕ ಚಾಲನೆ ನೀಡಿ...

ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ ಸೇರ್ಪಡೆ

ಬಿಎಸ್‌ಆರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಕೊಪ್ಪಳ,ಏ,೦೯: ತಾಲೂಕಿನ ಹಿಟ್ನಾಳ ಗ್ರಾಮದ ಹಾಗೂ ಹೋಬಳಿ ವ್ಯಾಪ್ತಿಯ ಬಿಎಸ್‌ಆರ್ ಕಾಂಗ್ರೆಸ್ ಪಕ್ಷ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್. ರಮೇಶ ಒಣಬಳ್ಳಾರಿ ಹಾಗೂ ನಗರ ಘಟಕದ ಅಧ್ಯಕ್ಷ ಸೈಯ್ಯದ್ ಮಹೆಮುದ್ ಹುಸೇನಿ ನೇತೃತ್ವದಲ್ಲಿ ಜೆಡಿಎಸ್ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶ ಭೂಮರೆಡ್ಡಿ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರ ಸಮ್ಮುಖದಲ್ಲಿ ಅಧಿಕೃತವಾಗಿ...

Sunday, April 7, 2013

ಜೆಡಿಎಸ್ ಪಕ್ಷದ ಪ್ರಚಾರ ಕಾರ್ಯಾಲಯ ಉದ್ಘಾಟನೆ

 ಕೊಪ್ಪಳ, ಏ.೦೭: ನಗರ ಹೊರವಲಯದ ಹೊಸಪೇಟೆ ರಸ್ತೆಯ ಕಾರ್ಗಿಲ್ ಪೆಟ್ರೋಲ್ ಬಂಕ್  ಪಕ್ಕದ ಕವಲೂರು ಲೇಔಟ್‌ನಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಪ್ರಚಾರ ಕಾರ್ಯಾಲಯ ಉದ್ಘಾಟನೆ ಇದೇ ದಿ. ೯ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನೇರವೇರಲಿದೆ.ಕಾರ್ಯಾಲಯದ ಉದ್ಘಾಟನೆಯಲ್ಲಿ...

ಭಾಗ್ಯನಗರ: ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆ

ಕೊಪ್ಪಳ, ಏ.೦೭: ಸಮೀಪದ ಭಾಗ್ಯನಗರ ಗ್ರಾಮದ ಬಿಜೆಪಿಯ ವಿವಿಧ ಮುಖಂಡರು ರವಿವಾರ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಪಕ್ಷದ ರಾಷ್ಟ್ರೀಯ ನಾಯಕ ಹೆಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಹಾಗೂ ಜನಾನುರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹಾಗೂ ಕ್ಷೇತ್ರದ ಪ್ರಗತಿಪರ ಚಿಂತನೆಯ ಪಕ್ಷದ ಅಭ್ಯರ್ಥಿ ಪ್ರದೀಪಗೌಡ...

Wednesday, April 3, 2013

ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಕಟ್ಟಾಭಿಮಾನಿ ಕಾರ್ಯಕರ್ತರಿದ್ದಾರೆ: ಪ್ರದೀಪಗೌಡ

ಕಳೆದ ಮೂರು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರ ನಡೆಸಿದ್ದು ಎಲ್ಲೆಡೆ ಪಕ್ಷದ ಕಟ್ಟಾಭಿಮಾನಿ ಕಾರ್ಯಕರ್ತರಿದ್ದಾರೆ. ಅವರ ದೃಢಸಂಕಲ್ಪ ನನಗೆ ಅಚ್ಚರಿ ಮೂಡಿಸಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಪ್ರದೀಪಗೌಡ ಮಾ.ಪಾಟೀಲ್ ಹೇಳಿದರು. ಅವರು ಬುಧವಾರ ಮುನಿರಾಬಾದ್ ಸಿಮಾ ವ್ಯಾಪ್ತಿಯ ಅಗಳಕೇರ, ಹೊಸ ಶಿವಪುರ, ಹೊಸುರು ಹಾಗೂ ಮುನಿರಾಬಾದ್ ಗ್ರಾಮಗಳಲ್ಲಿ ತಮ್ಮ ಹಳೆ ಕಾರ್ಯಕರ್ತರನ್ನು ಭೇಟಿ ಅವರ ದಿಟ್ಟ ನಿಲುವು ಹಾಗೂ ಅಭಿಮಾನ ಕಂಡು ಆಶ್ಚರ್ಯಗೊಂಡರು....

ಕಳೆದ ಚುನಾವಣೆಯ ಹೋರಾಟದ ಚಿತ್ರಗಳು

...