ಕುಮಾರಸ್ವಾಮಿಯವರ ತತ್ವ ಸಿದ್ಧಾಂತ ಮೆಚ್ಚಿ ಜೆಡಿಎಸ್ಗೆ ಸೇರ್ಪಡೆಯಾದೆ: ಶೀಲ್ಪಾ ಸುಗಮದವರ
ಕೊಪ್ಪಳ, ಮೇ.೦೨: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಜನಪರ ಕಾರ್ಯ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಮೆಚ್ಚಿ ಇಂದು ನಮ್ಮ ಬೆಂಬಲಿಗರೊಂದಿಗೆ ಬಿಎಸ್ಆರ್ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿರುವದಾಗಿ ಶೀಲ್ಪಾ ಬಾಲಚಂದ್ರ ಸುಗಮದವರ ಹೇಳಿದರು.
.jpg)
ಇದೇ ವೇಳೆ ಜೆಡಿಎಸ್ ಹಿರಿಯ ಮುಖಂಡ ಎಂ.ಡಿ. ಹುಸೇ
ನ್ಮಾಸ್ಟರ್ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಸೈದ್ಯಾಂತೀಕ ತತ್ವ ಸಿದ್ಧಾಂತಗಳಿವೆ. ಅದೇ ರೀತಿ ನಮ್ಮ ಪಕ್ಷದ ನಾಯಕರು ಮಹತ್ವ ಪೂರ್ಣ ಯೋಜನೆ ಹಾಗೂ ಉದ್ದೇಶಗಳು ಅಷ್ಟೋಂದು ಫಲಪ್ರದವಾಗಿರುತ್ತವೆ. ಅದೇ ರೀತಿ ನಮ್ಮ ಅಭ್ಯರ್ಥಿ ಕವಲೂರು ಗೌಡ್ರ ಅತ್ಯಂತ ಸರಳ, ಸಜ್ಜನಿಕೆಯ, ನಿಷ್ಟೆ, ಪ್ರಾಮಾಣಿಕ ವ್ಯಕ್ತಿಯಾಗಿದ್ದು ಜನತೆ ಇವರ ಬಗ್ಗೆ ಅರಿತು ಬಹುಮತ ನೀಡುವಂತೆ ಅವರಿಲ್ಲಿ ಮನವಿ ಮಾಡಿದರು.
ನ್ಮಾಸ್ಟರ್ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಸೈದ್ಯಾಂತೀಕ ತತ್ವ ಸಿದ್ಧಾಂತಗಳಿವೆ. ಅದೇ ರೀತಿ ನಮ್ಮ ಪಕ್ಷದ ನಾಯಕರು ಮಹತ್ವ ಪೂರ್ಣ ಯೋಜನೆ ಹಾಗೂ ಉದ್ದೇಶಗಳು ಅಷ್ಟೋಂದು ಫಲಪ್ರದವಾಗಿರುತ್ತವೆ. ಅದೇ ರೀತಿ ನಮ್ಮ ಅಭ್ಯರ್ಥಿ ಕವಲೂರು ಗೌಡ್ರ ಅತ್ಯಂತ ಸರಳ, ಸಜ್ಜನಿಕೆಯ, ನಿಷ್ಟೆ, ಪ್ರಾಮಾಣಿಕ ವ್ಯಕ್ತಿಯಾಗಿದ್ದು ಜನತೆ ಇವರ ಬಗ್ಗೆ ಅರಿತು ಬಹುಮತ ನೀಡುವಂತೆ ಅವರಿಲ್ಲಿ ಮನವಿ ಮಾಡಿದರು.
ನಗರದಲ್ಲಿ ಪ್ರಚಾರ :

ಈ ಸಂದರ್ಭದಲ್ಲಿ ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್,ಜೆಡಿಎಸ್ ಯುವಘಟಕದ ಜಿಲ್ಲಾಧ್ಯಕ್ಷ ಸಿ.ಹೆಚ್.ರಮೇಶ, ಪಕ್ಷ ಮುಖಂಡರಾದ ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಚಂದ್ರಶೇಖರಗೌಡ್ರ ವಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್ಮಾಸ್ಟರ್, ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಹನುಮೇಶ ಕಡೆಮನಿ, ಚನ್ನಪ್ಪ ಟೆಂಗಿನಕಾಯಿ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
0 comments:
Post a Comment